ನರ್ಮದಾನಂದ ಮಹಾರಾಜ್, ಹರಿಹರಾನಂದ ಮಹಾರಾಜ್, ಕಂಪ್ಯೂಟರ್ ಬಾಬಾ, ಭಾಯಿ ಮಹಾರಾಜ್ ಮತ್ತು ಪಂಡಿತ್ ಯೋಗೇಂದ್ರ ಮಹಂತ್. ಅವರುಗಳಿಗೆ ರಾಜ್ಯ ಸಚವ ಸ್ಥಾನ ನೀಡಿರುವುದಾಗಿ ಮಧ್ಯಪ್ರದೇಶ ಸರ್ಕಾರ ಆದೇಶಿಸಿತ್ತು. ಮಾರ್ಚ್ 31 ರಂದು ನರ್ಮದಾ ನದಿ ಸಂರಕ್ಷಣೆಗಾಗಿ ಐದು ಧಾರ್ಮಿಕ ಮುಖಂಡರ ಸಮಿತಿಗೆ ಇವರನ್ನು ಮೇಮಕ ಮಾಡಲಾಗಿತ್ತು.