ನವೆಂಬರ್ 30, 2016ರಂದು ಫಿರ್ಯಾದಿಗಳು ಕೆಳ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ನಂತರ,ಹೈಕೋರ್ಟ್ ಕಳೆದ ಸಪ್ಟೆಂಬರ್ ನಲ್ಲಿ ವಿಚಾರಣಾ ನ್ಯಾಯಾಲಯದಲ್ಲಿದ್ದ ಮೊಕದ್ದಮೆ ಸಂಬಂಧಿತ ದಾಖಲೆಗಳನ್ನು ನೀಡುವಂತೆ ಆದೇಶಿಸಿತ್ತು ಅದೇ ವೇಳೆ ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಮ್ಮ ಪುಸ್ತಕದ ಕೆಲವು ಮಾಹಿತಿಗಳನ್ನು ತೆಗೆದು ಹಾಕಲು ವಕೀಲರು, ಸಾಮಾಜಿಕ ಕಾರ್ಯಕರ್ತರು ಮಾಡಿದ್ದ ಮನವಿಯನ್ನು ತಿರಸ್ಕರಿಸಿದ್ದರು.