ಈ ಹಿಂದೆ ಕರ್ನಾಟಕ ರಾಜ್ಯ ಪ್ರವಾಸದ ವೇಳೆ ಮಾತನಾಡಿದ್ದ ಅಮಿತ್ ಶಾ ಅವರು ಸಿದ್ದರಾಮಯ್ಯ ಅಹಿಂದ ನಾಯಕರಲ್ಲ, ಅವರು ಅಹಿಂದು ನಾಯಕ ಎಂದು ಹೇಳಿಕೆ ನೀಡಿದ್ದರು. ಆ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ ಅವರು, ಮೊದಲು ಶಾ ಅಹಿಂದುವೋ, ಅಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕು. ಅಮಿತ್ ಶಾ ಜೈನರು ಎಂದಿದ್ದರು.