ಖಾಸಗಿ ಸುದ್ದಿ ಮಾಧ್ಯಮವೊಂದರಲ್ಲಿ ಮಾತನಾಡಿರುವ ಅವರು, ಕಲ್ಲಿದ್ದಲು, ಗಣಿಗಾರಿಕೆ ಭೂಗರ್ಭದಲ್ಲಿ ನಡೆಯುತ್ತದೆ. ಮಾಫಿಯಾ ಎಂಬುದು ಅದಕ್ಕಿಂತಲೂ ದೊಡ್ಡದಾಗಿರುತ್ತದೆ. ಇಂತಹ ಮಾಫಿಯಾ ಹಿಡಿತದಲ್ಲಿ ಇಂದು ಶಿಕ್ಷಣ ಸಿಲುಕಿಕೊಂಡಿದೆ. ಇದರಿಂದ ಶಿಕ್ಷಣ ಕ್ಷೇತ್ರವನ್ನು ಹೊರತರಲು ಯತ್ನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.