"ಗಣಿತದ ಬಗ್ಗೆ ಭಯ, ಸಂಕೀರ್ಣ ಮನೋಬಾವವನ್ನು ಹೋಗಲಾಡಿಸುವ ಉದ್ದೇಶದಿಂದ ಹಾಗೆಯೇ ಗಣಿತದ ಕಲಿಕೆಯನ್ನು ಹೆಚ್ಚು ಸರಳವಾಗುವಂತೆ ಸೂಚಿಸಲು ಸಮಿತಿಗೆ ಸೂಚಿಸಲಾಗಿದೆ.ಇದು ಶಿಕ್ಷಣತಜ್ಞರು ಹಾಗೂ ಅಧಿಕಾರಿಗಳನ್ನು ಒಳಗೊಂಡಿದೆ. ಹಾಗೆಯೇ ಸಮಿತಿಯು ಮುಂದಿನ ಮೂರು ತಿಂಗಳಿನಲ್ಲಿ ತನ್ನ ವರದಿ ಸಲ್ಲಿಸಲಿದೆ" ಜಾವಡೇಕರ್ ತಿಳಿಸಿದ್ದಾರೆ.