ಬಜೆಟ್ ಅಧಿವೇಶನ ಬಲಿಯಾಗಲು ಕಾಂಗ್ರೆಸ್ ಕಾರಣ ಎಂದು ಆಡಳಿತರೂಢ ಬಿಜೆಪಿ ಆರೋಪಿಸಿದ್ದು, ಪ್ರತಿಪಕ್ಷಗಳ ನಡೆಯನ್ನು ಖಂಡಿಸಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಹಾಗೂ ಬಿಜೆಪಿ ಸಂಸದರೊಂದಿಗೆ ಏಪ್ರಿಲ್ 12ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಅದೇ ತಮ್ಮ ಸುಳ್ಳು ಭರವಸೆ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ಸಾವಿರಾರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಅವರಿಗಾಗಿ ಮೋದಿ ಅವರು ಉಪವಾಸ ಸತ್ಯಾಗ್ರಹ ಮಾಡುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.