ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ವಿಭಜನಾ ನೀತಿಗಳು ಮತ್ತು ರಾಜಕೀಯ ಅತ್ಯಂತ ಅಪಾಯಕಾರಿಯಾದದ್ದು. ಪ್ರಜಾಪ್ರಭುತ್ವ ಒಂದು ವ್ಯವಸ್ಥೆಯಾಗಿದ್ದು, ಸವಲತ್ತುಗಳಿಲ್ಲದ ಜನರು ಆಡಳಿತದಲ್ಲಿ ನಿರ್ಣಾಯಕ ಧ್ವನಿಯನ್ನು ಹೊಂದಿರುತ್ತಾರೆ. ಇದನ್ನು ಕಳೆದುಕೊಂಡಿದ್ದೇ ಆದರೆ, ಪ್ರಜಾಪ್ರಭುತ್ವಕ್ಕೆ ಅರ್ಥವೇ ಇಲ್ಲದಂತಾಗುತ್ತದೆ ಎಂದು ಹೇಳಿದ್ದಾರೆ.