ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಶಾಸಕನ ಮೇಲೆ ಕ್ರಮ ಜರುಗಿಸುವಲ್ಲಿ ವಿಳಂಬವಾದ ಕಾರಣ ಉತ್ತರ ಪ್ರದೇಶ ಸರ್ಕಾರದ ಮೇಲೆ ಭಾರೀ ಆರೋಪಗಳು ಕೇಳಿಬಂದಿದ್ದವು. ಈ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ "ನಮ್ಮ ಸರ್ಕಾರ ಯಾವ ಅಪರಾಧಿಅಗ್ಳಿಗೂ ರಕ್ಷಣೆ ನೀಡುವುದಿಲ್ಲ. ಅವರೆಷ್ಟೇ ಪ್ರಭಾವಶಾಲಿಗಳಾಗಿರಲಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ" ಎಂದಿದ್ದಾರೆ.