ಕಥುವಾ ಅತ್ಯಾಚಾರ ಪ್ರಕರಣ: ಪ್ರತಿಭಟನೆಗೆ ಕಾಂಗ್ರೆಸ್ ನ್ನು ದೂಷಿಸಿದ ರಾಮ್ ಮಾಧವ್!

ಕಥುವಾ ಅತ್ಯಾಚಾರ ಪ್ರಕರಣದಲ್ಲಿ ನಡೆದಿರುವ ಪ್ರತಿಭಟನೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಕಾಂಗ್ರೆಸ್ ನ್ನು ದೂಷಿಸಿದ್ದಾರೆ.
ರಾಮ್ ಮಾಧವ್
ರಾಮ್ ಮಾಧವ್
Updated on
ನವದೆಹಲಿ: ಕಥುವಾ ಅತ್ಯಾಚಾರ ಪ್ರಕರಣದಲ್ಲಿ ನಡೆದಿರುವ ಪ್ರತಿಭಟನೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್  ಕಾಂಗ್ರೆಸ್ ನ್ನು ದೂಷಿಸಿದ್ದಾರೆ. 
8 ವರ್ಷದ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.  ತ್ವರಿತ ಕ್ರಮ ಕೈಗೊಳ್ಳದೇ ಇರುವುದಕ್ಕೆ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಪ್ರತಿಕ್ರಿಯೆ ನೀಡಿದ್ದು,  ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿ-ಪಿಡಿಪಿ ಮೈತ್ರಿ ಸುಭದ್ರವಾಗಿದೆ ಎಂದೂ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com