2011ರಲ್ಲಿ ಈ ಪ್ರಕರಣವನ್ನು ಸಿಬಿಐನಿಂದ ಎನ್ಐಎಗೆ ಹಸ್ತಾಂತರ ಮಾಡಲಾಗಿತ್ತು ಪ್ರಕರಣದ 10 ಜನರನ್ನು ಆರೋಪಿಗಳನ್ನು ಮಾಡಲಾಗಿತ್ತು. ಅದರಲ್ಲಿ ಐವರಾದ ಅಸೀಮಾನಂದ, ದೇವೇಂದ್ರ ಗುಪ್ತಾ, ಲೋಕೇಶ್ ಶರ್ಮಾ, ಭರತ್ ಮೋಹನ್ ಲಾಲ್ ರತೇಶ್ವರ್, ಮೋಹನ್ ಲಾಲ್ ಚೌಧರಿಯನ್ನು ಬಂಧಿಸಲಾಗಿತ್ತು. ಇದೀಗ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲರನ್ನೂ ಖುಲಾಸೆಗೊಳಿಸಿದೆ.