ಸಾಕ್ಷಿ ಮಹಾರಾಜ್ ಅವರು ಸಂಸದರಾಗಿ ಪ್ರತಿನಿಧಿಸುತ್ತಿರುವ ಉನ್ನಾವೋ ಕ್ಷೇತ್ರ ಈಗ ಗ್ಯಾಂಗ್ ರೇಪ್ ಮತ್ತು ಕಸ್ಟಡಿ ಸಾವಿನ ಪ್ರಕರಣದಿಂದಾಗಿ ದೇಶಾದ್ಯಂತ ಸುದ್ದಿಯಲ್ಲಿದೆ. ಉನ್ನಾವೋ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರು ಈ ಪ್ರಕರಣದ ಮುಖ್ಯ ಆರೋಪಿಯಾಗಿ ಸಿಬಿಐನಿಂದ ಅರೆಸ್ಟ್ ಆಗಿ ತನಿಖೆಗೆ ಒಳಪಟ್ಟಿದ್ದಾರೆ.