ಕೆಲ ದಿನಗಳ ಹಿಂದಷ್ಟೇ ಭಾರತದ 1,800 ಸಿಖ್ ಯಾತ್ರಿಕರು ಪಾಕಿಸ್ತನದಲ್ಲಿರುವ ಗುರುದ್ವಾರ ಪಂಜಾ ಸಾಹಿಬ್'ಗೆ ತೆರಳಿದ್ದರು. ಈ ವೇಳೆ ಭಾರತೀಯ ಪ್ರಜೆಗಳಿಗೆ ಪಾಕಿಸ್ತಾನದಲ್ಲಿರು ಭಾರತೀಯ ರಾಯಭಾರಿ ಅಧಿಕಾರಿಗಳ ಭೇಟಿಗೆ ನಿರಾಕರಿಸಲಾಗಿತ್ತು. ಅಲ್ಲದೆ, ಸಿಖ್ ಯಾತ್ರಿಕರಿಗೆ ದೊರಕಬೇಕಿದ್ದ ನೆರವಿಗೂ ಪಾಕಿಸ್ತಾನ ಅಡ್ಡಿಪಡಿಸಿತ್ತು.