ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಸಂಸತ್ ನ ಸ್ಥಾಯಿ ಸಮಿತಿಯ ಮುಖ್ಯಸ್ಥ ಎಂ ವೀರಪ್ಪ ಮೋಯ್ಲಿ, ಬ್ಯಾಂಕಿಂಗ್ ಸೆಕ್ಟರ್ ಗೆ ಸಂಬಂಧಿಸಿದಂತೆ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. ಸಂಸತ್ ಸ್ಥಾಯಿ ಸಮಿತಿಯ ನಿರ್ಧಾರದ ಬಗ್ಗೆ ಮಾಹಿತಿ ನೀಡಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಆರ್ ಬಿಐ ಗೌರ್ನರ್ ಅವರಿಗೆ ಮೇ.17 ರಂದು ಹಾಜರಾಗಲು ಕೇಳಲಾಗಿದೆ.