ರಾಯಕೀಯದ ಕದನಗಳನ್ನು ರಾಜಕೀಯದ ವೇದಿಕೆಯಲ್ಲಿಯೇ ಮಾಡಬೇಕೆಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಲೋಯಾ ಪ್ರಕರಣ ಸಂಬಂಧ ನಮ್ಮ ಪಕ್ಷದ ಅಧ್ಯಕ್ಷರ ವಿರುದ್ಧ ರಾಜಕೀಯ ಕದನವನ್ನು ಆರಂಭಿಸಲಾಗುತ್ತಿದೆ. ರಾಜಕೀಯ ಯುದ್ಧವನ್ನು ನ್ಯಾಯಾಲಯದ ಅಂಗಳದಲ್ಲಿ ಆಡದಂತೆ ರಾಹುಲ್ ಗಾಂಧಿಯವರಿಗೆ ಆಗ್ರಹಿಸುತ್ತೇನೆಂದು ಹೇಳಿದ್ದಾರೆ.