ದೇವಾಲಯದಲ್ಲಿ ನಾಯ್ಡು ಅವರ ಬೆಳ್ಳಿಯ ಪ್ರತಿಮೆ ಸ್ಥಾಪಿಸಲಾಗುತ್ತದೆ. ಸಿಎಂ ನಾಯ್ಡು ಮಂಗಳಮುಖಿಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ಮನೆ, ನಿವೇಶನ, ಪಿಂಚಣಿ ಯೋಜನೆ ಸೇರಿದಂತೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ, ಬೇರೆ ಯಾವುದೇ ನಾಯಕರು ಈ ರೀತಿ ಮಾಡಿಲ್ಲ ಎಂದು ಸಮತಾ ಹಿಜಡಾ ಹಕ್ಕುಲ ಐಕ್ಯ ಪೋರಾಟ ವೇದಿಕಾ ಅಧ್ಯಕ್ಷ ವಿಜಯ್ ಕುಮಾರ್ ಹೇಳಿದ್ದಾರೆ.