ಕಸ್ಟಡಿಯಲ್ಲಿ ಆರೋಪಿಗಳಿಗೆ ನೀಡಲಾಗುವ ಕಿರುಕುಳ, ಸಾವುಹಾಗೂ ಆದಿವಾಸಿ ಯುವಕನನ್ನು ಗುಂಪೊಂದು ಹೊಡೆದು ಹತ್ಯೆ ಮಾಡಿರುವ ವಿಷಯಗಳನ್ನು ಪೋಸ್ಟರ್ ನಲ್ಲಿ ಪ್ರಸ್ತಾಪಿಸಲಾಗಿದ್ದು, ಪಿಣರಾಯಿ ವಿಜಯನ್ ಈ ಘಟನೆಗಳನ್ನು ನಿರ್ವಹಿಸಲು ವಿಫಲರಾಗಿದ್ದು, ಅವರ ತಲೆ ಕಡಿಯುವುದಾಗಿ ಮಾವೊವಾದಿಗಳು ಜೀವ ಬೆದರಿಕೆ ಹಾಕಿದ್ದಾರೆ.