ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ತಡೆಗಟ್ಟಬೇಕು : ಪ್ರಸಾದ್

ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಹರಡುವುದನ್ನು ತಡೆಗಟ್ಟಬೇಕು ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಹರಡುವುದನ್ನು  ತಡೆಗಟ್ಟಬೇಕು  ಎಂದು  ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಭಾರತದಲ್ಲಿ ಚುನಾವಣೆ ಮೇಲೆ ಪ್ರಭಾವ ಸಂಬಂಧ ಕಂಪನಿಗಳಿಂದ ಮಾಹಿತಿ ಸಂಗ್ರಹದ ಬಗ್ಗೆ ಸರ್ಕಾರ ನಿಂದನೆ ಮಾಡುವುದಿಲ್ಲ,  ಕೆಂಬ್ರಿಡ್ಡ್ ಅನಾಲಿಟಿಕ್  ಸಂಸ್ಥೆಯಿಂದ ಭಾರತೀಯ ಫೇಸ್ ಬುಕ್ ಬಳಕೆದಾರರು ಮಾಹಿತಿ ದುರ್ಬಳಕೆ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದೆ ಎಂದು ಅವರು ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com