ಭಾರತದ ಕ್ರಿಕೆಟ್ ದಂತಕಥೆಗಳಾದ ಕಪಿಲ್ ದೇವ್, ಸುನಿಲ್ ಗವಾಸ್ಕರ್, ನವಜೋತ್ ಸಿಂಗ್ ಮತ್ತು ನಟ ಅಮೀರ್ ಖಾನ್ ಅವರಿಗೆ ಪಿಟಿಐ ಪಕ್ಷದ ಪ್ರಧಾನಿ ಅಭ್ಯರ್ಥಿ ಇಮ್ರಾನ್ ಖಾನ್ ಅಹ್ವಾನ ನೀಡಿದ್ದು. ಈ ಆಹ್ವಾನದ ಕುರಿತು ಪ್ರತಿಕ್ರಿಯಿಸಿರುವ ಕಪಿಲ್ ದೇವ್ ಅವರು, ಖಂಡಿತಾ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.