ಇದಕ್ಕೆ ಮುನ್ನ ಕೆ.ಎಂ. ಜೋಸೆಫ್ ಅವರನ್ನು ಸುಪ್ರೀಂ ನ್ಯಾಯಮೂರ್ತಿಯಾಗಿ ನೇಮಕ ಮಾಡಬೇಕೆನ್ನುವ ಕೊಲಿಜಿಯಂ ತೀರ್ಮಾನವನ್ನು ತಿರಸ್ಕರಿಸಿದ್ದ ಕೇಂದ್ರ ಸರ್ಕಾರ ಈಗ ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ, ಒಡಿಶಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿನೀತ ಸರಣ್ ಅವರೊಂದಿಗೆ ಕೆ.ಎಂ. ಜೋಸೆಫ್ ಅವರನ್ನು ಸಹ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿಸಲು ಸಮ್ಮತಿಸಿದೆ.