ಕರುಣಾನಿಧಿ ಅವರು ದಾಖಲಾಗಿರುವ ಚೆನ್ನೈನ ಕಾವೇರಿ ಆಸ್ಪತ್ರೆಯ ಸುತ್ತುಮುತ್ತ ಅವರ ಅಭಿಮಾನಿಗಳ ಆತಂಕ ದಿನೇ ದಿನೇ ಹೆಚ್ಚಾಗುತ್ತಿರುವಂತೆಯೇ ಡಿಎಂಕೆ ಪಕ್ಷ ಈ ಹೇಳಿಕೆ ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೈಮುರುಗನ್ ಅವರು, 'ಕರುಣಾನಿಧಿ ಅವರು ಚೇತರಿಸಿಕೊಂಡಿಗಿದ್ದು, ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಲಿದ್ದಾರೆ ಎಂದು ತಿಳಿಸಿದ್ದಾರೆ.