ಕೊಲಿಜಿಯಂ ನ ಸದಸ್ಯರೂ ಆಗಿರುವ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾದ ನ್ಯಾ.ಎಂಬಿ ಲೋಕುರ್, ಕುರಿಯನ್ ಜೋಸೆಫ್ ಅವರು ನ್ಯಾ. ದೀಪಕ್ ಮಿಶ್ರಾ ಅವರನ್ನು ಭೇಟಿ ಮಾಡಿದ್ದು, ನ್ಯಾ.ಜೋಸೆಫ್ ಅವರ ವಿಷಯವನ್ನು ಪ್ರಸ್ತಾಪಿಸಿದ್ದು, ನ್ಯಾ.ದೀಪಕ್ ಮಿಶ್ರಾ ಈ ವಿಷಯವನ್ನು ನ್ಯಾ.ಗೊಗೋಯ್ ಅವರ ಬಳಿ ಚರ್ಚಿಸಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭ್ರವಸೆ ನೀಡಿದ್ದಾರೆ.