ಆದರೆ ಈ ಹಿಂದೆ ಲೋಕಸಭೆಯಲ್ಲಿ ವಿಶ್ವಾಸ ಮತ ಯಾಚನೆ ಸಮಯದಲ್ಲಿ ಎನ್ ಡಿಎ ಮೈತ್ರಿಕೂಟದ ಪರ ಮತ ಹಾಕಿದ್ದ ಎಡಿಎಡಿಎಂಕೆಗೆ ಇದಾಗಿ ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಅಪಮಾನ ಮಾಡಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒಪಿಎಸ್ ಅವರೊಡನೆ ಮಾತನಾಡಬೇಕು ಮತ್ತು ಕ್ಷಮೆ ಯಾಚಿಸಬೇಕು, ಇಲ್ಲವಾದಲ್ಲಿ ಎಐಎಡಿಎಂಕೆನ 13 ಮತಗಳು ಕಾಂಗ್ರೆಸ್ ಅಭ್ಯರ್ಥಿಗೆ ಹೋಗಲಿವೆ ಎಂದು ಡಾ. ಮೈತ್ರೇಯನ್ ಹೇಳಿದ್ದಾರೆ.