ಮೀನುಗಾರಿಕಾ ಉಪನಿರ್ದೇಶಕ ಎಸ್. ಮಹೇಶ್ ಹೇಳುವಂತೆ ದೋಣಿಯು ಅವಘಡದ ಕಾರಣ ಸಂಪೂರ್ಣ ಹಾನಿಗೊಂಡಿದೆ.ಅಲ್ಲದೆ ಮೀನುಗಾರರ ಪೈಕಿ 11 ಮಂದಿ ತಮಿಳುನಾಡು ಮೂಲದವರಾದರೆ ಇಬ್ಬರು ಪಶ್ಚಿಮ ಬಂಗಾಳ ಮೂಲದವರಾಗಿದ್ದು ಓರ್ವ ಕೇರಳದವನಿದ್ದಾರೆ. ಅಪಘಾತದ ಬಳಿಕ ನಾಪತ್ತೆಯಾಗಿರುವ ಅಪರಿಚಿತ ಹಡಗಿನ ಪತ್ತೆಗಾಗಿ ಕೋಸ್ಟ್ ಗಾರ್ಡ್ (ಕರಾವಳಿ ರಕ್ಷಣಾ ಪಡೆ) ಹುಡುಕಾಟ ಪ್ರಾರಂಭಿಸಿದೆ.