ಕರುಣಾನವಿಧಿ ಅವರ ಒಬ್ಬಳು ಪುತ್ರಿ ಬೆಂಗಳೂರಿನ ಜಯನಗರದಲ್ಲಿ ವಾಸವಾಗಿದ್ದು, ಅಂತಿಮ ದರ್ಶನಕ್ಕಾಗಿ ಚೆನ್ನೈ ದಗೆ ತೆರಳಿದ್ದಾರೆ, ಕನಕಪುರದ ಹಾರೋಹಳ್ಳಿಯಲ್ಲಿ ಕರುಣಾನಿಧಿ ಅವರ ಫಾರ್ಮ್ ಇದೆ. ಯಾವಾಗಲು ತಮ್ಮ ರಾಜ್ಯದ ಹಿತಾಸಕ್ತಿ ಬಯಸುತ್ತಿದ್ದ ಕರುಣಾನಿಧಿ ಕಾವೇರಿ ನದಿ ನೀರು ಹಂಚಿಕೆ ವಿಷಯವನ್ನು ಮಾತುಕತೆ ಮೂಲಕ ಬಗೆಹರಿಸಿರಕೊಳ್ಳಲು ಬಯಸಿದ್ದರು ಎಂದು ಸಿಂಧ್ಯ ತಿಳಿಸಿುದ್ದ್ರಾರೆ.