ತಮಿಳುನಾಡು ಮಾಜಿ ಸಿಎಂ ವಿಧಿವಶ: ಪ್ರಧಾನಿ ಮೋದಿ ಅಂತಿಮ ನಮನ

ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಅವರಿಗೆ ಪ್ರದಾನಿ ನರೇಂದ್ರ ಮೋದಿ ಶ್ರದ್ದಾಂಜಲಿ ಅರ್ಪಿಸಿದ್ದಾರೆ....
ಕರುಣಾನಿಧಿಗೆ ಪ್ರಧಾನಿ ಮೋದಿ ಅಂತಿಮ ನಮನ
ಕರುಣಾನಿಧಿಗೆ ಪ್ರಧಾನಿ ಮೋದಿ ಅಂತಿಮ ನಮನ
Updated on
ಚೆನ್ನೈ:ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಅವರಿಗೆ ಪ್ರದಾನಿ  ನರೇಂದ್ರ ಮೋದಿ ಶ್ರದ್ದಾಂಜಲಿ ಅರ್ಪಿಸಿದ್ದಾರೆ.
ಇಂದು ಬೆಳಗ್ಗೆ ಚೆನ್ನೈ ಗೆ ಆಗಮಿಸಿದ ಮೋದಿ ರಾಜಾಜಿ ಹಾಲ್ ಗೆ ತೆರಳಿ ಕರುಣಾ ನಿಧಿ ಅವರಿಗೆ ಅಂತಿಮ ನಮನ ಸಲ್ಲಿಸಿದರು. 
ಈ ವೇಳೆ ಕರುಣಾ ನಿಧಿ ಕುಟುಂಬಸ್ಥರಿಗೆ ಪ್ರಧಾನಿ ಸಾಂತ್ವನ ಹೇಳಿಗದ್ದಾರೆ, ಇದೇ ವೇಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಕರುಣಾನಿಧಿ ಅವರಿಗೆ ಅಂತಿಮ ನಮನ  ಸಲ್ಲಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com