ತಮಿಳುನಾಡು ಮಾಜಿ ಸಿಎಂ ವಿಧಿವಶ: ಪ್ರಧಾನಿ ಮೋದಿ ಅಂತಿಮ ನಮನ

ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಅವರಿಗೆ ಪ್ರದಾನಿ ನರೇಂದ್ರ ಮೋದಿ ಶ್ರದ್ದಾಂಜಲಿ ಅರ್ಪಿಸಿದ್ದಾರೆ....
ಕರುಣಾನಿಧಿಗೆ ಪ್ರಧಾನಿ ಮೋದಿ ಅಂತಿಮ ನಮನ
ಕರುಣಾನಿಧಿಗೆ ಪ್ರಧಾನಿ ಮೋದಿ ಅಂತಿಮ ನಮನ
ಚೆನ್ನೈ:ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಅವರಿಗೆ ಪ್ರದಾನಿ  ನರೇಂದ್ರ ಮೋದಿ ಶ್ರದ್ದಾಂಜಲಿ ಅರ್ಪಿಸಿದ್ದಾರೆ.
ಇಂದು ಬೆಳಗ್ಗೆ ಚೆನ್ನೈ ಗೆ ಆಗಮಿಸಿದ ಮೋದಿ ರಾಜಾಜಿ ಹಾಲ್ ಗೆ ತೆರಳಿ ಕರುಣಾ ನಿಧಿ ಅವರಿಗೆ ಅಂತಿಮ ನಮನ ಸಲ್ಲಿಸಿದರು. 
ಈ ವೇಳೆ ಕರುಣಾ ನಿಧಿ ಕುಟುಂಬಸ್ಥರಿಗೆ ಪ್ರಧಾನಿ ಸಾಂತ್ವನ ಹೇಳಿಗದ್ದಾರೆ, ಇದೇ ವೇಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಕರುಣಾನಿಧಿ ಅವರಿಗೆ ಅಂತಿಮ ನಮನ  ಸಲ್ಲಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com