ಈ ಹಿನ್ನಲೆಯಲ್ಲಿ ಮಾತನಾಡಿರುವ ಪ್ರಧಾನಿ ಮೋದಿಯವರು, ಇಡೀ ಸದನದ ಪರವಾಗಿ ಹರಿವಂಶ ಜೀ ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ. ಹರಿವಂಶ ಅವರು ಬರವಣಿಗೆ ಪ್ರತಿಭೆಯ ಮೂಲಕ ಆಶೀರ್ವಾದ ಪಡೆದುಕೊಂಡಿದ್ದಾರೆ. ಅಲ್ಲದೆ, ಮಾಜಿ ಪ್ರಧಾನಮಂತ್ರಿ ಚಂದ್ರ ಶೇಖರ್ ಜೀ ಅವರಿಗೆ ನೆಚ್ಚಿನ ವ್ಯಕ್ತಿಯಾಗಿದ್ದಾರೆಂದು ಹೇಳಿದ್ದಾರೆ.