'ರಾಹುಲ್ ಗಾಂಧಿ ಎಂದಿಗೂ ಅಜ್ಜಿ ಇಂದಿರಾ ಗಾಂಧಿ ಅವರೊಂದಿಗೆ ದೇಗುಲಗಳಿಗೆ ಭೇಟಿ ನೀಡಿಲ್ಲ. ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿಕೆ ಸುಳ್ಳು . ಅದನ್ನು ನಿಜ ಮಾಡಿದಲ್ಲಿ ನಾನು ರಾಜಕೀಯ ಸನ್ಯಾಸ ಪಡೆಯುತ್ತೇನೆ ,ನಿಜವಾಗಿದ್ದಲ್ಲಿ ಸಚಿನ್ ಪೈಲಟ್ ರಾಜಕೀಯ ಕ್ಷೇತ್ರ ಬಿಡಬೇಕು' ಎಂದು ಸವಾಲು ಹಾಕಿದ್ದಾರೆ.