ಈ ಬಗ್ಗೆ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನಿಜಕ್ಕೂ ಕೇರಳದಲ್ಲಿ ಪ್ರಕೃತಿ ಮಾತೆ ಮುನಿದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಸಂತ್ರಸ್ಥರ ನೆರವಿಗೆ ಕಾಂಗ್ರೆಸ್ ಸದಾ ಇದ್ದು, ಕೂಡಲೇ ಕಾರ್ಯಕರ್ತರು ಸಂತ್ರಸ್ಥರ ನೆರವಿಗೆ ಧಾವಿಸಿ. ಅಪಾಯದಲ್ಲಿರುವವರ ರಕ್ಷಿಸಿ, ಅವರಿಗೆ ನೆರವಾಗಿ ಎಂದು ಸೂಚನೆ ನೀಡಿದ್ದಾರೆ.