ಮುಂಬಯಿಯಲ್ಲಿ ನಡೆದ "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ ಕಾರ್ಯಕ್ರಮದಲ್ಲಿ ಈ ಮೂವರು ಹಿರಿಯ ನಾಯಕರು ಪಾಲ್ಗೊಂಡಿದ್ದರು. ಭಾರತ - ಫ್ರಾನ್ಸ್ ರಾಫೇಲ್ ಫೈಟರ್ ಜೆಟ್ ವಹಿವಾಟಿನಲ್ಲಿನ ಅವ್ಯವಹಾರ, ಭ್ರಷ್ಟಾಚಾರ ಮತ್ತು ಭಾರೀ ಬ್ಯಾಂಕ್ ಸಾಲ ಸುಸ್ತಿಗಾರ ಉದ್ಯಮಿಗಳೊಂದಿಗೆ ಸರ್ಕಾರ ಕೈ ಜೋಡಿಸಿದೆ ಎಂದು ಆಪಾದಿಸಿದ್ದಾರೆ.