ಇದರಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಸುರೇಶ್ ಪ್ರಭು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲ ರಾಮ್ ನಾಯಕ್, ಡಿಎಂಕೆ ನಾಯಕ ಎ. ರಾಜಾ. ಅಸ್ಸಾಂ ರಾಜ್ಯ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸೇರಿದಂತೆ ಹಲವಾರು ಗಣ್ಯಾತಿ ಗಣ್ಯರು ಅಂತಿಮ ನಮನ ಸಲ್ಲಿಸಿದರು.