ಕೇರಳದ 14 ಜಿಲ್ಲೆಗಳ ಪೈಕಿ 11 ಜಿಲ್ಲೆಗಳಲ್ಲಿ ಅತ್ಯಧಿಕ ಅಪಾಯದ ಸಂಕೇತವಾದ ರೆಡ್ ಅಲರ್ಟ್ ಸಾರಲಾಗಿತ್ತು. ಇದೀಗ ಪಠಾಣಂತಿಟ್ಟ, ಅಲಪ್ಪುಳ್ಳ, ಎರ್ನಾಕುಲಂ ಹಾಗೂ ತ್ರಿಶ್ಯೂರಿನಂತರ ನಾಲ್ಕು ಜಿಲ್ಲೆಗಳಲ್ಲಿ ಅಪಾಯದ ಸ್ಥಿತಿ ಇದ್ದು, ಈ ಜಿಲ್ಲೆಗಳ ಸರಾರಿ 20 ಸೆಂ.ಮೀ ಮಳೆ ಸುರಿಯುತ್ತಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಜನಜೀವನ ಹೈರಾಣಾಗಿದೆ.