ವಿಪತ್ತಿನ ಸಮಯದಲ್ಲಿ ರಾಜಕೀಯ ಮಾಡಬಾರದು, ಮಳೆ ಮತ್ತು ಪ್ರವಾಹಕ್ಕಾಗಿ ರಕ್ಷಮಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ, ವಿಪತ್ತಿನ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ನಿಂತು ಕೆಲಸ ಮಾಡಬೇಕು. ದಯವಿಟ್ಟು ರಾಜಕೀಯ ಮಾಡಬೇಡಿ, ನೂರಾರು ರಕ್ಷಣಾ ಪಡೆಗಳು 90 ಕ್ಕೂ ಏರ್ ಕ್ರಾಫ್ಟ್, 500 ಮೋಟಾರ್ ಬೋಟ್ಸ್,ಎನ್ ಡಿ ಆರ್ ಎಫ್, ನೌಕಾದಳ, ಹಾಗೂ ಅರೆ ಸೇನಾ ಪಡೆಗಳು ಪರಿಹಾರ ಕಾರ್ಯಕ್ಕಾಗಿ ತೆರಳಿವೆ ಎಂದು ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.