ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಪಗಾಗಿರುವ ಆರೋಪಿಗಳ ಕುರಿತಂತೆ ಮಾಹಿತಿಗಳನ್ನು ಸಂಗ್ರಹಿಸಿದ್ದ ವಿಶೇಷ ತನಿಖಾ ದಳ (ಎಸ್ಐಟಿ)ದ ಅಧಿಕಾರಿಗಳು, ಆ ಮಾಹಿತಿಗಳನ್ನು ಸಂಬಂಧಿಸಿದ ಇತರೆ ಸಂಸ್ಥೆಗಳೊಂದಿಗೆ ಹಂಚಿಕೊಂಡಿತ್ತು. ಈ ವೇಳೆ ಪ್ರಕಾಶ್ ರಾವ್ ಅಂದುರೆ ಎಂಬಾತನ ಹೆಸರು ಕೇಳಿಬಂದಿತ್ತು.