ನವದೆಹಲಿ:"ಉತ್ತರ ಕೊಡಬೇಕಾಗಿ ಬಂದರೆ ನಾನೇ ಉತ್ತರ ಕೊಡುತ್ತೇನೆ, ಎಲ್ಲರಿಗೆ ಉತ್ತರಿಸುತ್ತೇನೆ.... ಮತ್ತು ಅದು ಬಲವಾದ ಉತ್ತರವಾಗಿರಲಿದೆ" ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ ನವಜೋತ್ ಸಿಂಗ್ ಸಿದು ಹೇಳಿದ್ದಾರೆ. ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರಕ್ಕೆ ಪಾಕಿಸ್ತಾನಕ್ಕೆ ತೆರಳಿದ್ದಾಗ ಅಲ್ಲಿನ ಸೇನಾ ಮುಖ್ಯಸ್ಥರನ್ನು ಆಲಂಗಿಸಿಕೊಂಡಿದ್ದರ ಕುರಿತು ಸಿಧು ಈ ಹೇಳಿಕೆ ನಿಡಿದ್ದಾರೆ.