ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.ಘಟನೆಯ ಕುರಿತು ನಿರ್ಲಕ್ಷ್ಯ ವಹಿಸಿದ ಆರೋಪದಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಸೇರಿದಂತೆ 8 ಮಂದಿಯನ್ನು ಸರ್ಕಾರ ಅಮಾನತುಗೊಳಿಸಿದ್ದು , ಸಮಗ್ರ ತನಿಖೆಗೆ ಆದೇಶಿಸಿದೆ. ಹಿಂಸಾಚಾರ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ.