ಬಿಜೆಪಿ ರಾಷ್ಚ್ರೀಯ ಅಧ್ಯಕ್ಷ ಅಮಿತ್ ಶಾ ಪುತ್ರ ಬಹುದೊಡ್ಡ ಲಾಭ ಮಾಡಿಕೊಂಡಿದ್ದಾರೆ, ಅಂದು ಬ್ರಿಟಿಷರ ಸೇವೆ ಮಾಡಿದ್ದ ಬಿಜೆಪಿಯವರು ಇಂದು ಆಂಬಾನಿಗೆ ಸೇವೆ ಸಲ್ಲಿಸುತ್ತಿದ್ದಾರೆ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹಾಗೂ ಆರ್ಥಿಕ ಅದಃಪತನ ವಾಗುತ್ತಿದೆ, ಜನ ಬಡತನ ರೇಖೆಗಿಂತ ಕೆಳಗಿನ ಮಟ್ಟದಲ್ಲಿ ಬದುಕುತ್ತಿದ್ದಾರೆ ಎಂದು ದೂರಿದ್ದಾರೆ.