ನಂತರ ಅಜ್ಞಾತವ್ಯಕ್ತಿ ಮತ್ತೆ ನದಿಯಲ್ಲಿ ದೋಣಿಯನ್ನು ಓಡಿಸಿಕೊಂಡು ಹೋಗಿದ್ದು ನದಿ ಮಧ್ಯದಲ್ಲೇ ಅಜ್ಞಾತವ್ಯಕ್ತಿ ಮತ್ತು ದೋಣಿ ಅದೃಷ್ಯವಾಗಿದೆ. ಇದೇ ವೇಳೆ ದೂರದಲ್ಲಿ ಹುಲಿಯೊಂದು ಕಾಣಿಸಿಕೊಂಡಿದೆ ಸ್ವಲ್ಪ ಸಮಯದ ನಂತರ ಹುಲಿಯು ಅದೃಶ್ಯವಾಗಿದ್ದು, ಇದನ್ನು ಕಂಡ ಜನರು ಸ್ವತಃ ಭಗವಂತ ಅಯ್ಯಪ್ಪನೆ ನಮ್ಮನ್ನು ಕಾಪಾಡಿದ್ದಾನೆ ಎಂದು ನಂಬಿದ್ದಾರೆ.