ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮರ ತ್ಯಾಗ ಅಮೂಲ್ಯವಾಗಿದ್ದು. ದೇಶ ಅವರಿಗೆ ಯಾವಾಗಲು ಋಣವಾಗಿರುತ್ತದೆ ಎಂದು ಕಳೆದ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಅದೇ ರೀತಿ ಕಳೆದ ಮೂರು ವರ್ಷಗಳ ಹಿಂದೆ ನಾವು ಹುತಾತ್ಮ ಯೋಧರಿಗೆ ನೆರವಾಗಲು ಅವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರ ನೀಡಲು ತೀರ್ಮಾನಿಸಿತ್ತು ಎಂದು ಎಎಪಿ ಹೇಳಿದೆ.