ಅರ್ಜೆಂಟೈನಾದ ಸಲಾಟದಲ್ಲಿ ಜಿ -20 ಡಿಜಿಟಲ್ ಎಕಾನಮಿ ಮಿನಿಸ್ಟೋರಿಯಲ್ ಮೀಟಿಂಗ್ ನಲ್ಲಿ ಮಾತನಾಡಿದ ಪ್ರಸಾದ್ ಶುದ್ದ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಕುರಿತು ಎಂದಿಗೂ ರಾಜಿಯಾಗುವುದಿಲ್ಲ. ಇಂತಹಾ ಪ್ರಕ್ರಿಯೆಯನ್ನು ದುರ್ಬಲಗೊಳಿಸುವವರ ಕುರಿತು ಅದಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಒತ್ತಿ ಹೇಳಿದ್ದಾರೆ.