'ಜನರಿಗಿಂತ ಹೆಚ್ಚಾಗಿ ನಮ್ಮನ್ನಾಳುವವರಿಗೆ ‘ಸ್ವರಾಜ್ಯ’ದ ಬಗ್ಗೆ ತಿಳಿದಿರಬೇಕು. ಆಗಸ್ಟ್ 16ರಂದು ವಾಜಪೇಯಿ ನಿಧನರಾದರು. ಆದರೆ 12-13 ಆಗಸ್ಟ್ ನಿಂದಲೇ ಅವರ ಸ್ಥಿತಿ ಗಂಭೀರವಾಗಿತ್ತು. ರಾಷ್ಟ್ರೀಯ ಶೋಕಾಚರಣೆಯನ್ನು ತಪ್ಪಿಸಲು, ಸ್ವಾತಂತ್ರ್ಯೋತ್ಸವ ದಿನ ಧ್ವಜವನ್ನು ಕೆಳಕ್ಕಿಳಿಸುವುದನ್ನು ತಪ್ಪಿಸಲು ಹಾಗು ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ತಮ್ಮ ಭಾಷಣ ಮಾಡುವುದಕ್ಕಾಗಿ ವಾಜಪೇಯಿ ಆಗಸ್ಟ್ 16ರಂದು ನಮ್ಮನ್ನಗಲಿದರು (ಅಥವಾ ಅವರ ನಿಧನ ವಾರ್ತೆ ಘೋಷಿಸಲಾಯಿತು' ಎಂದು ರಾವತ್ ಹೇಳಿದ್ದಾರೆ.