ಭಾರತದಲ್ಲಿ ಕೇವಲ ಒಂದೇ ಒಂದು ಎನ್ ಜಿಒಗೆ ಸ್ಥಾನವಿದೆ, ಅದು ಆರ್ ಎಸ್ಎಸ್. ಬೇರೆಲ್ಲಾ ಎನ್ ಜಿಒಗಳನ್ನು ಮುಚ್ಚಿರಿ ಎಲ್ಲಾ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿ ಮತ್ತು ದೂರು ಹೇಳುವವರನ್ನು ಆರೋಪಿಸುವವರನ್ನು ಗುಂಡಿಕ್ಕಿ ಕೊಲ್ಲಿ, ನವಭಾರತಕ್ಕೆ ಸ್ವಾಗತ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು.