ಈ ಕುರಿತಂತೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ರಾಹುಲ್ ಗಾಂಧಿಯವರು ಕರ್ನಾಟಕ ವಿಧಾನಸಬೆ ಚುನಾವಣೆ ಪ್ರಚಾರದ ವೇಳೆ ರಾಜಧಾನಿ ದೆಹಲಿಯಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ವಿಮಾನ ಕೇವಲ 20 ಸೆಕೆಂಡ್ ಗಳ ಅಂತರದಿಂದ ಪತನಗೊಳ್ಳುವುದರಿಂದ ಪಾರಾಗಿತ್ತು ಎಂದು ಡಿಜಿಸಿಎ ವರದಿಯಲ್ಲಿ ತಿಳಿಸಿದೆ ಎಂದು ತಿಳಿಸಿದೆ.