ಭೀಮಾ ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿ ಬಧಿತರಾಗಿರುವ ಐವರು ಹೋರಾಟಗಾರರಾದ ವರವರ ರಾವ್, ಅರುಣ್ ಫೆರೀರಾ, ವರ್ನಾನ್ ಗೋನ್ಸಾಲ್ವೆಸ್, ಸುಧಾ ಭಾರದ್ವಜ್ ಮತ್ತು ಗೌತಮ್ ನವಲಾಖ ಅವರನ್ನು ಸೆಪ್ಟೆಂಬರ್ 5 ರವರೆಗೆ ಗೃಹಬಂಧನದಲ್ಲಿ ಇರಿಸಿಕೊಳ್ಳಲು ಸುಪ್ರೀಂ ಕೋರ್ಟ್ ಪುಣೆ ಪೋಲೀಸರಿಗೆ ನಿರ್ದೇಶನ ನೀಡಿದ ಬೆನ್ನಲ್ಲಿ ರಾಮ್ ಮಾಧವ್ ಈ ಹೇಳಿಕೆ ನಿಡಿದ್ದಾರೆ.