ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದ ಎಲ್ಒಸಿ ಬಳಿ ಇರುವ ಶಾರದಾಪೀಠ ದೇವಾಲಯ ಭಗ್ನ ಸ್ಥಿತಿಯಲ್ಲಿದ್ದು, ಪುನರುಜ್ಜೀವನಗೊಳಿಸಬೇಕೆಂಬ ಆಗ್ರಹ ಹೆಚ್ಚುತ್ತಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಭಾರತೀ ತೀರ್ಥ ಸ್ವಾಮಿಗಳವರು ಪ್ರಧಾನಿ ನರೇಂದ್ರ ಮೋದಿ ಮೋದಿ ಅವರಿಗೆ ಪತ್ರ ಬರೆದಿದು, ಯಾತ್ರಾರ್ಥಿಗಳಿಗೆ ಶಾರದಾಪೀಠ ದೇವಾಲ ಸಂದರ್ಶಿಸಲು ಅವಕಾಶ ನೀಡಬೇಕೆಂದಿದ್ದರು.