ಮುಂಬೈ: ಭಾರತಕ್ಕೆ ಹಿಂತಿರುಗಿದರೆ ನನ್ನನ್ನು ಹೊಡೆದು ಹತ್ಯೆ ಮಾಡುವ ಸಾಧ್ಯತೆಗಳಿರುವ ಕಾರಣ, ತಾವಿ ವಿಚಾರಣೆಗಾಗಿ ಭಾರತಕ್ಕೆ ಆಗಮಿಸುವುದು ಸಾಧ್ಯವಿಲ್ಲ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್'ಗೆ ರೂ.14 ಸಾವಿರ ಕೋಟಿ ವಂಚನೆ ಮಾಡಿದ್ದ ಆರೋಪ ಎದುರಿಸುತ್ತಿರುವ ವಜ್ಯಗಳ ಉದ್ಯಮಿ ನೀರವ್ ಮೋದಿ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.