ಖಾಸಗಿ ಸುದ್ದಿವಾಹಿನಿ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ನೋಟು ನಿಷೇಧ ಕಪ್ಪುಹಣಕ್ಕೆ ಕಡಿವಾಣ ಹಾಕಲಿದೆ ಎಂದು ನಂಬಲಾಗಿತ್ತು. ಆದರೆ, ವರದಿಗಳನ್ನು ನೋಡಿದರೆ, ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ ಈ ಬಾರಿಯ ಚುನಾವಣೆ ವೇಳೆಯೇ ಹೆಚ್ಚು ಕಪ್ಪುಹಣವನ್ನು ನಾವು ವಶಪಡಿಸಿಕೊಂಡಿದ್ದೇವೆ. ರಾಜ್ಯಗಳಲಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ವೇಳೆ ಕಪ್ಪುಹಣವನ್ನು ಆಯೋಗ ವಶಪಡಿಸಿಕೊಂಡಿದೆ ಎಂದು ಹೇಳಿದ್ದಾರೆ.