ನಾವು ದೇಶದ ಒಬ್ಬ ಉತ್ತಮ ನಾಗರಿಕರಾಗಬೇಕು. ಧರ್ಮದ ಹೆಸರಿನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಬಾರದು. ಅದು ಹಿಂದೂ, ಮುಸ್ಲಿಮ್, ಸಿಖ್ ಯಾರೇ ಅಗಲಿ. ಇಲ್ಲ ಎಲ್ಲರೂ ಸಮಾನರು. ಧರ್ಮದ ಹೆಸರಿನಲ್ಲಿ ಹಿಂಸೆ ನಡೆಯುವುದನ್ನು ನಮ್ಮ ತಂದೆ ಎಂದಿಗೂ ವಿರೋಧಿಸುತ್ತಿದ್ದರು. ಆದರೆ ಇಂದು ನನ್ನ ತಂದೆ ಹಿಂದು-ಮುಸ್ಲಿಂ ಸಂಘರ್ಷದಿಂದ ನಡೆದ ಹಿಂಸೆಯಲ್ಲಿ ಮೃತರಾಗಿದ್ದಾರೆ. ನಾಳೆ ಇನ್ಯಾರ ತಂದೆ ಮೃತರಾಗುತ್ತಾರೋ...? ಎಂದಿದ್ದಾರೆ ಅಭಿಶೇಕ್.