
ನವದೆಹಲಿ: ಅಸಾಮಾನ್ಯ ಸಂದರ್ಭಗಳಲ್ಲಿ ಅಸಾಮಾನ್ಯ ಪರಿಹಾರಗಳ ಅಗತ್ಯವಿರುತ್ತದೆ ಎಂದು ಕೇಂದ್ರ ಜಾಗೃತ ಆಯೋಗ ಸುಪ್ರೀಂಕೋರ್ಟ್ ನಲ್ಲಿ ಹೇಳಿಕೆ ನೀಡಿದೆ.
ಸಿಬಿಐ ನಿರ್ದೇಶಕ ಸ್ಥಾನದಿಂದ ರಜೆ ಮೇಲೆ ಕಳುಹಿಸಿರುವ ಕೇಂದ್ರಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೊಕ್ ವರ್ಮಾ ಸುಪ್ರೀಂಕೋರ್ಟ್ ನಲ್ಲಿ ದಾಖಲಿಸಿರುವ ಅರ್ಜಿ ವಿಚಾರಣೆ ವೇಳೆಯಲ್ಲಿ ಸಿವಿಸಿ ಈ ರೀತಿ ಅಭಿಪ್ರಾಯಪಟ್ಟಿದೆ.
Advertisement