ಮಲ್ಯ ಅವರನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೊಷಿಸುವುದಕ್ಕೆ ಮುಂಬೈ ಕೋರ್ಟ್ ನಲ್ಲಿ ಪ್ರಕ್ರಿಯೆಗಳು ಚಾಲನೆಯಲ್ಲಿವೆ. ಈ ಪ್ರಕ್ರಿಯೆಯನ್ನು ಪ್ರಶ್ನಿಸಿ ವಿಜಯ್ ಮಲ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮಲ್ಯ ಅರ್ಜಿ ವಿಚಾರಾಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ. ಎಸ್.ಕೆ ಕೌಲ್ ಅವರಿದ್ದ ವಿಭಾಗೀಯ ಪೀಠ, ಮಲ್ಯ ಅರ್ಜಿ ಕುರಿತು ಇ.ಡಿ ಪ್ರತಿಕ್ರಿಯೆ ಕೇಳಿದೆ.